ಕಲಬುರಗಿ: ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಜುಲೈ 1 ರಂದು ಬೀದರ ನಿಂದ ರಸ್ತೆ ಮಾರ್ಗವಾಗಿ ಕಲಬುರಗಿ ನಗರಕ್ಕೆ ಮಧ್ಯಾಹ್ನ 2 ಗಂಟೆಗೆ ಆಗಮಿಸುವರು.
ಅಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯ ಕೆ.ಕೆ.ಆರ್.ಡಿ.ಬಿ ಕಚೇರಿ ಸಭಾಂಗಣದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಭಾಗವಹಿಸುವ ಸಚಿವರು, ಸಂಜೆ 7 ಗಂಟೆಗೆ ರಸ್ತೆ ಮೂಲಕ ಹೈದ್ರಾಬಾದ್ ಗೆ ಪ್ರಯಾಣಿಸುವರು.

